ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್ರನ್ನು 6-1,6-3,3-6,6-1 ಸೆಟ್ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am