ಬ್ರೇಕಿಂಗ್ ನ್ಯೂಸ್
10-07-21 03:55 pm MYKHEL: Sadashiva ಕ್ರೀಡೆ
ನವದೆಹಲಿ: ಭಾರತದ ವೇಗಿ ಪಂಕಜ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 36ರ ಹರೆಯದ ಪಂಕಜ್ 2014ಕ್ಕೆ ಕೊನೇ ಸಾರಿ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಂಡಿದ್ದರು. ಈಚಿನ ದಿನಗಳಲ್ಲಿ ಕ್ರಿಕೆಟ್ನಿಂತ ದೂರವೇ ಇದ್ದ ಪಂಕಜ್, ಕ್ರಿಕೆಟ್ ವೃತ್ತಿಗೆ ತೆರೆಯೆಳೆಯುವ ನಿರ್ಧಾರ ಶನಿವಾರ (ಜುಲೈ 10) ಪ್ರಕಟಿಸಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ಪಂಕಜ್ ಸಿಂಗ್ ಭಾರತದ ಪರ 2 ಟೆಸ್ಟ್, 1 ಏಕದಿನ ಪಂದ್ಯ, 17 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದರು. ಮಧ್ಯಮ ವೇಗಿಯಾದ ಪಂಕಜ್ 2 ಟೆಸ್ಟ್ ಪಂದ್ಯಗಳಲ್ಲಿ 2 ವಿಕೆಟ್, ಐಪಿಎಲ್ನಲ್ಲಿ 11 ವಿಕೆಟ್ ದಾಖಲೆ ಹೊಂದಿದ್ದಾರೆ.

2010ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಂಕಜ್ ಪಾದಾರ್ಪಣೆ ಮಾಡಿದ್ದರು. 2014ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಡೇಯಸಾರಿ ಆಡಿದ್ದರು. ಅದಾಗಿ ಪಂಕಜ್ ಅಂತಾರಾಷ್ಟ್ರೀಯ ಪಂದ್ಯ ಆಡಿಲ್ಲ. ಐಪಿಎಲ್ನಲ್ಲಿ ಪಂಕಜ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ.
'ನಿವೃತ್ತಿಯ ನಿರ್ಧಾರ ಪ್ರಕಟಿಸೋದು ಸುಲಭವಲ್ಲ. ಆದರೆ ಏಲ್ಲಾ ಕ್ರೀಡಾಪಟುಗಳ ಬದುಕಿನಲ್ಲೂ ಆ ಒಂದು ಕ್ಷಣ ಬಂದೇ ಬರುತ್ತದೆ. ಭಾರ ಮನಸ್ಸು ಮತ್ತು ಮಿಶ್ರ ಭಾವಗಳೊಂದಿಗೆ ನಾನು ಎಲ್ಲಾ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ," ಎಂದು ನಿವೃತ್ತಿ ವೇಳೆ ಪಂಕಜ್ ಹೇಳಿದ್ದಾರೆ.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm