ಬ್ರೇಕಿಂಗ್ ನ್ಯೂಸ್
10-07-21 03:55 pm MYKHEL: Sadashiva ಕ್ರೀಡೆ
ನವದೆಹಲಿ: ಭಾರತದ ವೇಗಿ ಪಂಕಜ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 36ರ ಹರೆಯದ ಪಂಕಜ್ 2014ಕ್ಕೆ ಕೊನೇ ಸಾರಿ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಂಡಿದ್ದರು. ಈಚಿನ ದಿನಗಳಲ್ಲಿ ಕ್ರಿಕೆಟ್ನಿಂತ ದೂರವೇ ಇದ್ದ ಪಂಕಜ್, ಕ್ರಿಕೆಟ್ ವೃತ್ತಿಗೆ ತೆರೆಯೆಳೆಯುವ ನಿರ್ಧಾರ ಶನಿವಾರ (ಜುಲೈ 10) ಪ್ರಕಟಿಸಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ಪಂಕಜ್ ಸಿಂಗ್ ಭಾರತದ ಪರ 2 ಟೆಸ್ಟ್, 1 ಏಕದಿನ ಪಂದ್ಯ, 17 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದರು. ಮಧ್ಯಮ ವೇಗಿಯಾದ ಪಂಕಜ್ 2 ಟೆಸ್ಟ್ ಪಂದ್ಯಗಳಲ್ಲಿ 2 ವಿಕೆಟ್, ಐಪಿಎಲ್ನಲ್ಲಿ 11 ವಿಕೆಟ್ ದಾಖಲೆ ಹೊಂದಿದ್ದಾರೆ.

2010ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಂಕಜ್ ಪಾದಾರ್ಪಣೆ ಮಾಡಿದ್ದರು. 2014ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಡೇಯಸಾರಿ ಆಡಿದ್ದರು. ಅದಾಗಿ ಪಂಕಜ್ ಅಂತಾರಾಷ್ಟ್ರೀಯ ಪಂದ್ಯ ಆಡಿಲ್ಲ. ಐಪಿಎಲ್ನಲ್ಲಿ ಪಂಕಜ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ.
'ನಿವೃತ್ತಿಯ ನಿರ್ಧಾರ ಪ್ರಕಟಿಸೋದು ಸುಲಭವಲ್ಲ. ಆದರೆ ಏಲ್ಲಾ ಕ್ರೀಡಾಪಟುಗಳ ಬದುಕಿನಲ್ಲೂ ಆ ಒಂದು ಕ್ಷಣ ಬಂದೇ ಬರುತ್ತದೆ. ಭಾರ ಮನಸ್ಸು ಮತ್ತು ಮಿಶ್ರ ಭಾವಗಳೊಂದಿಗೆ ನಾನು ಎಲ್ಲಾ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ," ಎಂದು ನಿವೃತ್ತಿ ವೇಳೆ ಪಂಕಜ್ ಹೇಳಿದ್ದಾರೆ.
(Kannada Copy of Mykhel Kannada)
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm