ಬ್ರೇಕಿಂಗ್ ನ್ಯೂಸ್
10-07-21 03:55 pm MYKHEL: Sadashiva ಕ್ರೀಡೆ
ನವದೆಹಲಿ: ಭಾರತದ ವೇಗಿ ಪಂಕಜ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 36ರ ಹರೆಯದ ಪಂಕಜ್ 2014ಕ್ಕೆ ಕೊನೇ ಸಾರಿ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಂಡಿದ್ದರು. ಈಚಿನ ದಿನಗಳಲ್ಲಿ ಕ್ರಿಕೆಟ್ನಿಂತ ದೂರವೇ ಇದ್ದ ಪಂಕಜ್, ಕ್ರಿಕೆಟ್ ವೃತ್ತಿಗೆ ತೆರೆಯೆಳೆಯುವ ನಿರ್ಧಾರ ಶನಿವಾರ (ಜುಲೈ 10) ಪ್ರಕಟಿಸಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ಪಂಕಜ್ ಸಿಂಗ್ ಭಾರತದ ಪರ 2 ಟೆಸ್ಟ್, 1 ಏಕದಿನ ಪಂದ್ಯ, 17 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದರು. ಮಧ್ಯಮ ವೇಗಿಯಾದ ಪಂಕಜ್ 2 ಟೆಸ್ಟ್ ಪಂದ್ಯಗಳಲ್ಲಿ 2 ವಿಕೆಟ್, ಐಪಿಎಲ್ನಲ್ಲಿ 11 ವಿಕೆಟ್ ದಾಖಲೆ ಹೊಂದಿದ್ದಾರೆ.

2010ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಂಕಜ್ ಪಾದಾರ್ಪಣೆ ಮಾಡಿದ್ದರು. 2014ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಡೇಯಸಾರಿ ಆಡಿದ್ದರು. ಅದಾಗಿ ಪಂಕಜ್ ಅಂತಾರಾಷ್ಟ್ರೀಯ ಪಂದ್ಯ ಆಡಿಲ್ಲ. ಐಪಿಎಲ್ನಲ್ಲಿ ಪಂಕಜ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ.
'ನಿವೃತ್ತಿಯ ನಿರ್ಧಾರ ಪ್ರಕಟಿಸೋದು ಸುಲಭವಲ್ಲ. ಆದರೆ ಏಲ್ಲಾ ಕ್ರೀಡಾಪಟುಗಳ ಬದುಕಿನಲ್ಲೂ ಆ ಒಂದು ಕ್ಷಣ ಬಂದೇ ಬರುತ್ತದೆ. ಭಾರ ಮನಸ್ಸು ಮತ್ತು ಮಿಶ್ರ ಭಾವಗಳೊಂದಿಗೆ ನಾನು ಎಲ್ಲಾ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ," ಎಂದು ನಿವೃತ್ತಿ ವೇಳೆ ಪಂಕಜ್ ಹೇಳಿದ್ದಾರೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm