ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm