ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm