ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm