ಬ್ರೇಕಿಂಗ್ ನ್ಯೂಸ್
26-07-21 01:08 pm MYKHEL: Sadashiva ಕ್ರೀಡೆ
ಟೋಕಿಯೋ: ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ನಲ್ಲೂ ಭಾರತಕ್ಕೆ ನಿರಾಸೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಎರಡನೇ ಪಂದ್ಯದಲ್ಲಿ ಭಾರತೀಯ ಜೋಡಿ ಸಾತ್ವಿಕ್ಸಾಯ್ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋತಿದ್ದಾರೆ. ವಿಶ್ವ ನಂ.1 ಇಂಡೋನೇಶಿಯನ್ ಜೋಡಿ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ಎದುರು ಭಾರತೀಯ ಜೋಡಿ ಸೋತಿದೆ.
ಸೋಮವಾರ (ಜುಲೈ 26) ನಡೆದ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ದ್ವಿತೀಯ ಪಂದ್ಯದಲ್ಲಿ ಸಾತ್ವಿಕ್ಸಾಯ್ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ದಂತಕತೆಗಳಾದ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ವಿರುದ್ಧ 13-21, 12-21ರ ನೇರ ಸೆಟ್ ಸೋಲನುಭವಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್ಗೆ ಪಾದಾರ್ಪಣೆ ಮಾಡಿದ್ದ ಸಾತ್ವಿಕ್ ಮತ್ತು ಚಿರಾಗ್ ಬಗ್ಗೆ ನಿರೀಕ್ಷೆಗಳಿದ್ದವು. ಆದರೆ ದ್ವಿತೀಯ ಪಂದ್ಯದಲ್ಲಿ ಇಂಡೋನೇಶಿಯನ್ ಜೋಡಿ ಎದುರಾದಾಗಲೇ ಪದಕದಾಸೆ ಮಂಕಾಗಿತ್ತು.
ಭಾರತೀಯ ಜೋಡಿ ಮತ್ತು ಇಂಡೋನೇಶಿಯನ್ ಜೋಡಿಯ ಮಧ್ಯೆ 32 ನಿಮಿಷಗಳ ಕದನ ನಡೆದಿದ್ದು ಕಾಣಸಿಕ್ಕಿತು. ಈವರೆಗೆ ಭಾರತಕ್ಕೆ ಪದಕ ಬಂದಿದ್ದು ಮಹಿಳಾ ವೇಟ್ ಲಿಫ್ಟಿಂಗ್ನಲ್ಲಿ ಮಾತ್ರ. 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದಿದ್ದು ಬಿಟ್ಟರೆ ಬೇರೆ ಪದಕಗಳು ಬಂದಿಲ್ಲ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm