ಬ್ರೇಕಿಂಗ್ ನ್ಯೂಸ್
26-07-21 01:08 pm MYKHEL: Sadashiva ಕ್ರೀಡೆ
ಟೋಕಿಯೋ: ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ನಲ್ಲೂ ಭಾರತಕ್ಕೆ ನಿರಾಸೆಯಾಗಿದೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಎರಡನೇ ಪಂದ್ಯದಲ್ಲಿ ಭಾರತೀಯ ಜೋಡಿ ಸಾತ್ವಿಕ್ಸಾಯ್ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋತಿದ್ದಾರೆ. ವಿಶ್ವ ನಂ.1 ಇಂಡೋನೇಶಿಯನ್ ಜೋಡಿ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ಎದುರು ಭಾರತೀಯ ಜೋಡಿ ಸೋತಿದೆ.
ಸೋಮವಾರ (ಜುಲೈ 26) ನಡೆದ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ದ್ವಿತೀಯ ಪಂದ್ಯದಲ್ಲಿ ಸಾತ್ವಿಕ್ಸಾಯ್ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ದಂತಕತೆಗಳಾದ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸುಕಮುಲ್ಜೊ ವಿರುದ್ಧ 13-21, 12-21ರ ನೇರ ಸೆಟ್ ಸೋಲನುಭವಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್ಗೆ ಪಾದಾರ್ಪಣೆ ಮಾಡಿದ್ದ ಸಾತ್ವಿಕ್ ಮತ್ತು ಚಿರಾಗ್ ಬಗ್ಗೆ ನಿರೀಕ್ಷೆಗಳಿದ್ದವು. ಆದರೆ ದ್ವಿತೀಯ ಪಂದ್ಯದಲ್ಲಿ ಇಂಡೋನೇಶಿಯನ್ ಜೋಡಿ ಎದುರಾದಾಗಲೇ ಪದಕದಾಸೆ ಮಂಕಾಗಿತ್ತು.
ಭಾರತೀಯ ಜೋಡಿ ಮತ್ತು ಇಂಡೋನೇಶಿಯನ್ ಜೋಡಿಯ ಮಧ್ಯೆ 32 ನಿಮಿಷಗಳ ಕದನ ನಡೆದಿದ್ದು ಕಾಣಸಿಕ್ಕಿತು. ಈವರೆಗೆ ಭಾರತಕ್ಕೆ ಪದಕ ಬಂದಿದ್ದು ಮಹಿಳಾ ವೇಟ್ ಲಿಫ್ಟಿಂಗ್ನಲ್ಲಿ ಮಾತ್ರ. 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದಿದ್ದು ಬಿಟ್ಟರೆ ಬೇರೆ ಪದಕಗಳು ಬಂದಿಲ್ಲ.
(Kannada Copy of Mykhel Kannada)
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm