ಬ್ರೇಕಿಂಗ್ ನ್ಯೂಸ್
26-07-21 03:48 pm MYKHEL: Sadashiva ಕ್ರೀಡೆ
ಟೋಕಿಯೋ: ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಮಹಿಳಾ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ. ಆಸ್ಟ್ರಿಯಾದ ಸೋಫಿಯಾ ಪೋಲ್ಕನೋವಾ ಎದುರು ಬಾತ್ರಾ ಸೋಲು ಕಂಡಿದ್ದಾರೆ. ಇದರೊಂದಿಗೆ ಒಲಿಂಪಿಕ್ಸ್ನಲ್ಲಿ ಭಾರತದ ನಿರಾಸೆಯ ಹಾದಿ ಮುಂದುವರೆದಿದೆ.
ಸೋಮವಾರ (ಜುಲೈ 26) ನಡೆದ ಮಹಿಳಾ ಟೇಬಲ್ ಟೆನಿಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಮಣಿಕಾ ಬಾತ್ರಾ ಅವರು ಸೋಫಿಯಾ ಪೋಲ್ಕನೋವಾ ಎದುರು 0-4 (8-11, 2-11, 5-11, 7-11)ರ ಅಂತರದ ಸೋಲನುಭವಿಸಿದ್ದಾರೆ. ಇಬ್ಬರ ಮಧ್ಯೆ 27 ನಿಮಿಷಗಳ ಕದನ ನಡೆದಿತ್ತು.
ಈ ಒಂದು ಪಂದ್ಯದಲ್ಲಿ ಮಣಿಕಾ ಗೆದ್ದಿದ್ದರೂ ಕೊನೇ 16ನೇ ಹಂತದ ಸ್ಪರ್ಧೆಗೆ ಬಾತ್ರಾ ಪ್ರವೇಶ ಗಿಟ್ಟಿಸಿಕೊಳ್ಳುತ್ತಿದ್ದರು. ಆದರೆ ವಿಶ್ವ ನಂ.16ನೇ ಶ್ರೇಯಾಂಕಿತೆ ಸೋಫಿಯಾ ಇದಕ್ಕೆ ಅವಕಾಶ ನೀಡಲಿಲ್ಲ. ಭಾರತೀಯ ಆಟಗಾರ್ತಿಯೆದುರು ಸೋಫಿಯಾ ಪಾರಮ್ಯ ಮೆರೆದಿದ್ದು ಕಾಣಸಿಕ್ಕಿತು.
ಸೋಮವಾರವೇ ಭಾರತದ ಮತ್ತೊಬ್ಬ ಟೇಬಲ್ ಟೆನಿಸ್ ಆಟಗಾರ್ತಿ ಸುತೀರ್ಥ ಮುಖರ್ಜಿ ಕೂಡ ಪಂದ್ಯ ಸೋತು ಕ್ರೀಡಾಕೂಟದಿಂದ ಹೊರನಡೆದಿದ್ದರು. ಇನ್ನು ಅನುಭವಿ ಆಟಗಾರ ಶರತ್ ಕಮಲ್ ಮೂರನೇ ಸುತ್ತಿಗೆ ಆಯ್ಕೆಯಾಗಿದ್ದು, ಅವರಿಗೆ ಜುಲೈ 27ರಂದು ಚೀನಾದ ಮಾ ಲಾಂಗ್ ವಿರುದ್ಧ ಸ್ಪರ್ಧೆಯಿದೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm