ಬ್ರೇಕಿಂಗ್ ನ್ಯೂಸ್
04-08-21 12:27 pm Mykhel: Sadashiva ಕ್ರೀಡೆ
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೂರನೇ ಪದಕ ಲಭಿಸಿದೆ. ಮಹಿಳಾ ಬಾಕ್ಸಿಂಗ್ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಬುಧವಾರ ನಡೆದ ಸೆಮಿಫೈನಲ್-1 ಪಂದ್ಯದಲ್ಲಿ ಟರ್ಕಿಯ ಬಾಕ್ಸರ್ ಬುಸೆನಾಜ್ ಸರ್ಮೆನೆಲಿ ಎದುರು ಲವ್ಲಿನಾ 0-5ರ ಸೋಲಿನೊಂದಿಗೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ತನ್ನ ಸ್ಪರ್ಧೆ ಮುಗಿಸಿದ್ದಾರೆ. ಆದರೆ ಭಾರತಕ್ಕೆ ಮೂರನೇ ಪದಕದ ಸಂಭ್ರಮ ಸಿಕ್ಕಿದೆ.
ಮಹಿಳೆಯರ 69 ಕೆಜಿ ವಿಭಾಗದ ಬಾಕ್ಸಿಂಗ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವ್ಲಿನಾ ಬೊರ್ಗೊಹೈನ್ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 4-1 ಅಂತರದಲ್ಲಿ ಜಯ ಗಳಿಸಿದ್ದರು. ಈ ಗೆಲುವಿನೊಂದಿಗೆ ಭಾರತಕ್ಕೆ ಕಂಚಿನ ಪದಕ ಗ್ಯಾರಂಟಿಯಾಗಿತ್ತು. ಸೆಮಿಫೈನಲ್ನಲ್ಲಿ ಲವ್ಲಿನಾ ಗೆದ್ದಿದ್ದರೆ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಅವಕಾಶವಿತ್ತು.

ಟೋಕಿಯೋ ಒಲಿಂಪಿಕ್ಸ್ನಲ್ಲಿ ಮಹಿಳಾ ವೇಟ್ ಲಿಫ್ಟಿಂಗ್ನ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಪಿವಿ ಸಿಂಧು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದರು. ಈಗ ಲವ್ಲಿನಾ ಭಾರಕ್ಕೆ ಮತ್ತೊಂದು ಕಂಚಿನ ಮೆರಗು ತಂಡದಿದ್ದಾರೆ. ಇಲ್ಲಿಗೆ ಒಟ್ಟು ಮೂರು ಪಕದಗಳು ಲಭಿಸಿದಂತಾಗಿವೆ.
(Kannada Copy of Mykhel Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm