ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm