ಬ್ರೇಕಿಂಗ್ ನ್ಯೂಸ್
05-08-21 05:25 pm Mykhel: Madhu ಕ್ರೀಡೆ
ಟೋಕಿಯೋ, ಆಗಸ್ಟ್ 5: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.
ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ ರವಿ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ವಿಫಲವಾದರು. ಆದರೆ ಟೋಕಿಯೋ ಒಲಿಂಪಿಕಲ್ಸ್ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದಕ್ಕೂ ಮುನ್ನ ಭಾರತದ ವೈಟ್ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಈ ಸಾಧನೆಯೊಂದಿಗೆ ರವಿ ಕುಮಾರ್ ದಾಹಿಯ ಒಲಿಂಪಿಕ್ಸ್ನಲ್ಲಿ ರೆಸ್ಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ. ಇದಕ್ಕೂ ಮುನ್ನ 2012ರ ಲಂಡನ್ ಒಲಿಂಪಿಕ್ಸ್ನ ರಸ್ಲಿಂಗ್ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಪುರುಷರ ರಸ್ಲಿಂಗ್ನಲ್ಲಿ ಭಾರತ ಪದಕ ಗೆದ್ದುಕೊಂಡಿದೆ. ಫೈನಲ್ ಸ್ಪರ್ಧೆಯಲ್ಲಿ ಮೊದಲ ಹಂತದಲ್ಲಿ ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧ 2-4 ಅಂತರದಿಂದ ಹಿನ್ನೆಡೆ ಅನುಭವಿಸಿದ್ದರು. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ತಮಗಿದ್ದ ಮುನ್ನಡೆಯನ್ನು ಅಂತ್ಯದವರೆಗೂ ಕಾಯ್ದುಕೊಂಡಿದ್ದಲ್ಲದೆ ಹೆಚ್ಚು ಅಂಕವನ್ನು ಗಳಿಸಲು ಯಶಸ್ವಿಯಾದರು. ಈ ಮೂಲಕ ಭಾರತದ ಸ್ಪರ್ಧಿ ಅಂತಿಮ ಘಟ್ಟದಲ್ಲಿ ಸೋಲು ಕಾಣುವಂತಾಯಿತು.
(Kannada Copy of Mykhel Kannada)
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm