ಬ್ರೇಕಿಂಗ್ ನ್ಯೂಸ್
17-08-21 01:25 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 17: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ದಿನಾಂಕ ಘೋಷಣೆಯಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 24 ರಂದು ದುಬೈನಲ್ಲಿ ಗುಂಪು ಹಂತದಲ್ಲಿ ಮುಖಾಮುಖಿಯಾಗಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.
ಯುಎಇ ಮತ್ತು ಒಮಾನ್ನಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ 2021 ಅಕ್ಟೋಬರ್ 17ರಿಂದ ಆರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.
ಪಂದ್ಯಾವಳಿಯು ಅಕ್ಟೋಬರ್ 17 ರಂದು ಓಮನ್ ಮತ್ತು ಪಪುವಾ ನ್ಯೂಗಿನಿಯ ನಡುವಿನ ರೌಂಡ್ 1 ಗ್ರೂಪ್ ಬಿ ಮುಖಾಮುಖಿಯೊಂದಿಗೆ ಆರಂಭವಾಗಲಿದೆ. ಸ್ಕಾಟ್ಲೆಂಡ್ ಮತ್ತು ಬಾಂಗ್ಲಾದೇಶ, ಬಿ ಗುಂಪಿನ ಇತರ ತಂಡಗಳು ಅಂದು ಸಂಜೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಐರ್ಲೆಂಡ್, ನೆದರ್ಲ್ಯಾಂಡ್, ಶ್ರೀಲಂಕಾ ಮತ್ತು ನಮೀಬಿಯಾ ಎ ಗುಂಪಿನಲ್ಲಿ ಅಕ್ಟೋಬರ್ 18 ರಿಂದ ಅಬುಧಾಬಿಯಲ್ಲಿ ಸೆಣಸಾಡಲಿವೆ. ರೌಂಡ್ 1ರ ಪಂದ್ಯಗಳು ಅಕ್ಟೋಬರ್ 22 ರವರೆಗೆ ನಡೆಯುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೂಪರ್ 12 ಹಂತಕ್ಕೆ ಬರಲಿವೆ. ಈ ಪಂದ್ಯಗಳು ಅಕ್ಟೋಬರ್ 23 ರಿಂದ ಆರಂಭವಾಗುತ್ತದೆ.
ಪಂದ್ಯಗಳ ಎರಡನೇ ಸುತ್ತು, ಸೂಪರ್ 12 ಹಂತ ಅಕ್ಟೋಬರ್ 23 ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಗುಂಪು 1 ಸ್ಪರ್ಧೆ ನಡೆಯಲಿದೆ. ಇದರ ನಂತರ ದುಬೈನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂದು ಸಂಜೆ ಪೈಪೋಟಿ ನಡೆಸಲಿವೆ.
India will open their campaign against arch-rivals Pakistan in the Super 12 stage of the T20 World Cup in Dubai on October 24, the ICC said on Tuesday.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm