ಬ್ರೇಕಿಂಗ್ ನ್ಯೂಸ್
17-08-21 01:25 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 17: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ದಿನಾಂಕ ಘೋಷಣೆಯಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 24 ರಂದು ದುಬೈನಲ್ಲಿ ಗುಂಪು ಹಂತದಲ್ಲಿ ಮುಖಾಮುಖಿಯಾಗಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.
ಯುಎಇ ಮತ್ತು ಒಮಾನ್ನಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ 2021 ಅಕ್ಟೋಬರ್ 17ರಿಂದ ಆರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.
ಪಂದ್ಯಾವಳಿಯು ಅಕ್ಟೋಬರ್ 17 ರಂದು ಓಮನ್ ಮತ್ತು ಪಪುವಾ ನ್ಯೂಗಿನಿಯ ನಡುವಿನ ರೌಂಡ್ 1 ಗ್ರೂಪ್ ಬಿ ಮುಖಾಮುಖಿಯೊಂದಿಗೆ ಆರಂಭವಾಗಲಿದೆ. ಸ್ಕಾಟ್ಲೆಂಡ್ ಮತ್ತು ಬಾಂಗ್ಲಾದೇಶ, ಬಿ ಗುಂಪಿನ ಇತರ ತಂಡಗಳು ಅಂದು ಸಂಜೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಐರ್ಲೆಂಡ್, ನೆದರ್ಲ್ಯಾಂಡ್, ಶ್ರೀಲಂಕಾ ಮತ್ತು ನಮೀಬಿಯಾ ಎ ಗುಂಪಿನಲ್ಲಿ ಅಕ್ಟೋಬರ್ 18 ರಿಂದ ಅಬುಧಾಬಿಯಲ್ಲಿ ಸೆಣಸಾಡಲಿವೆ. ರೌಂಡ್ 1ರ ಪಂದ್ಯಗಳು ಅಕ್ಟೋಬರ್ 22 ರವರೆಗೆ ನಡೆಯುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೂಪರ್ 12 ಹಂತಕ್ಕೆ ಬರಲಿವೆ. ಈ ಪಂದ್ಯಗಳು ಅಕ್ಟೋಬರ್ 23 ರಿಂದ ಆರಂಭವಾಗುತ್ತದೆ.
ಪಂದ್ಯಗಳ ಎರಡನೇ ಸುತ್ತು, ಸೂಪರ್ 12 ಹಂತ ಅಕ್ಟೋಬರ್ 23 ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಗುಂಪು 1 ಸ್ಪರ್ಧೆ ನಡೆಯಲಿದೆ. ಇದರ ನಂತರ ದುಬೈನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂದು ಸಂಜೆ ಪೈಪೋಟಿ ನಡೆಸಲಿವೆ.
India will open their campaign against arch-rivals Pakistan in the Super 12 stage of the T20 World Cup in Dubai on October 24, the ICC said on Tuesday.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm