ಬ್ರೇಕಿಂಗ್ ನ್ಯೂಸ್
06-09-20 05:45 pm Headline Karnataka News Network ಕ್ರೀಡೆ
ಮುಂಬೈ, ಸೆಪ್ಟಂಬರ್ 6: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು ಮೊದಲ ಪಂದ್ಯದಲ್ಲಿ ನಿರೀಕ್ಷೆಯಂತೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಡಲಿವೆ. ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು ಈ ತಂಡಗಳು ಮುಖಾಮುಖಿಯಾಗಲಿವೆ.
ಸೆಪ್ಟಂಬರ್ 19ರಿಂದ ನವೆಂಬರ್ 3ರ ವರೆಗೆ ನಡೆಯಲಿರುವ ಎಲ್ಲ 56 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ಲೇ ಆಫ್ ಹಂತದ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 10ರಂದು ನಿಗದಿಯಾಗಿದೆ.

ವಿರಾಟ್ ಕೊಹ್ಲಿ ಸಾರಥ್ಯದ ಬೆಂಗಳೂರಿನ ಆರ್ಸಿಬಿ ತಂಡ ಸೆಪ್ಟೆಂಬರ್ 21ರಂದು ಸನ್ರೈಸರ್ಸ್ ತಂಡದ ವಿರುದ್ಧ ಮೊದಲ ಪಂದ್ಯ ಆಡಲಿದೆ. ಸೆಪ್ಟೆಂಬರ್ 20ರಂದು ಟೂರ್ನಿಯ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಸೆಣಸಲಿವೆ.
ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಲೀಗ್ ಪಂದ್ಯಗಳು ನಡೆಯಲಿವೆ. ರಾತ್ರಿಯ ಪಂದ್ಯಗಳು ಭಾರತೀಯ ಕಾಲಮಾನದಂತೆ ರಾತ್ರಿ 7.30ಕ್ಕೆ ಆರಂಭಗೊಳ್ಳಲಿವೆ. ಸಂಜೆ ನಡೆಯಲಿರುವ ಪಂದ್ಯಗಳು 3.30ರಿಂದ ನಡೆಯಲಿವೆ. 53 ದಿನಗಳ ಟೂರ್ನಿಯಲ್ಲಿ 60 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈನಲ್ಲಿ ನಡೆಯಲಿವೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm