ಬ್ರೇಕಿಂಗ್ ನ್ಯೂಸ್
04-09-21 10:47 am Mykhel: Srinivas ಕ್ರೀಡೆ
ಟೋಕಿಯೋ, ಸೆ. 4: ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಪ್ಟೆಂಬರ್ 4 ರ ದಿನದ ಆರಂಭದಲ್ಲಿಯೇ ಭಾರತದ ಕ್ರೀಡಾಪಟುಗಳು 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಭಾರತದ ಕ್ರೀಡಾಪಟು ಮನೀಷ್ ನರ್ವಾಲ್ ಚಿನ್ನದ ಪದಕವನ್ನು ಗೆದ್ದಿದ್ದಾರೆ ಹಾಗೂ ಮತ್ತೊಬ್ಬ ಕ್ರೀಡಾಪಟು ಸಿಂಗ್ರಾಜ್ ರಜತ ಪದಕವನ್ನು ಇದೇ ಸುತ್ತಿನಲ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಮನೀಷ್ ನರ್ವಾಲ್ ಮತ್ತು ಸಿಂಗ್ರಾಜ್ 2 ಪದಕಗಳನ್ನು ಗೆಲ್ಲುವುದರ ಮೂಲಕ ಇದೀಗ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆ ಕಂಡಿದೆ.
ಈ 15 ಪದಕಗಳಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿವೆ. ಹಾಗೂ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್ 3 ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಸೆಮಿಫೈನಲ್ ಸುತ್ತಿನಲ್ಲಿ ಜಪಾನ್ ದೇಶದ ಬ್ಯಾಡ್ಮಿಂಟನ್ ಆಟಗಾರ ಡೈಸುಕೆ ಫುಜಿಹಾರ ವಿರುದ್ಧ 21-11, 21-16 ಸೆಟ್ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಫೈನಲ್ ಸುತ್ತಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಹೀಗೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸುವ ನಿರೀಕ್ಷೆಯಿದೆ. ಒಂದುವೇಳೆ ಪ್ರಮೋದ್ ಭಗತ್ ಫೈನಲ್ ಸುತ್ತಿನಲ್ಲಿ ಸೋತರೆ ಭಾರತಕ್ಕೆ ಬೆಳ್ಳಿ ಪದಕ ಲಭಿಸುವುದು ಖಚಿತ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm