ಬ್ರೇಕಿಂಗ್ ನ್ಯೂಸ್
04-09-21 10:47 am Mykhel: Srinivas ಕ್ರೀಡೆ
ಟೋಕಿಯೋ, ಸೆ. 4: ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಪ್ಟೆಂಬರ್ 4 ರ ದಿನದ ಆರಂಭದಲ್ಲಿಯೇ ಭಾರತದ ಕ್ರೀಡಾಪಟುಗಳು 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಭಾರತದ ಕ್ರೀಡಾಪಟು ಮನೀಷ್ ನರ್ವಾಲ್ ಚಿನ್ನದ ಪದಕವನ್ನು ಗೆದ್ದಿದ್ದಾರೆ ಹಾಗೂ ಮತ್ತೊಬ್ಬ ಕ್ರೀಡಾಪಟು ಸಿಂಗ್ರಾಜ್ ರಜತ ಪದಕವನ್ನು ಇದೇ ಸುತ್ತಿನಲ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಮನೀಷ್ ನರ್ವಾಲ್ ಮತ್ತು ಸಿಂಗ್ರಾಜ್ 2 ಪದಕಗಳನ್ನು ಗೆಲ್ಲುವುದರ ಮೂಲಕ ಇದೀಗ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆ ಕಂಡಿದೆ.
ಈ 15 ಪದಕಗಳಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿವೆ. ಹಾಗೂ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್ 3 ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಸೆಮಿಫೈನಲ್ ಸುತ್ತಿನಲ್ಲಿ ಜಪಾನ್ ದೇಶದ ಬ್ಯಾಡ್ಮಿಂಟನ್ ಆಟಗಾರ ಡೈಸುಕೆ ಫುಜಿಹಾರ ವಿರುದ್ಧ 21-11, 21-16 ಸೆಟ್ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಫೈನಲ್ ಸುತ್ತಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಹೀಗೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸುವ ನಿರೀಕ್ಷೆಯಿದೆ. ಒಂದುವೇಳೆ ಪ್ರಮೋದ್ ಭಗತ್ ಫೈನಲ್ ಸುತ್ತಿನಲ್ಲಿ ಸೋತರೆ ಭಾರತಕ್ಕೆ ಬೆಳ್ಳಿ ಪದಕ ಲಭಿಸುವುದು ಖಚಿತ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm