ಬ್ರೇಕಿಂಗ್ ನ್ಯೂಸ್
16-09-21 11:35 am Mykhel: Sadashiva ಕ್ರೀಡೆ
ಲಂಡನ್: ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಮೈಕಲ್ ಹೋಲ್ಡಿಂಗ್ ಅವರು ಕ್ರಿಕೆಟ್ ಕಾಮೆಂಟರಿಯಿಂದ ನಿವೃತ್ತಿ ಹೊಂದಿದ್ದಾರೆ. ಬುಧವಾರ (ಸೆಪ್ಟೆಂಬರ್ 15) ಹೋಲ್ಡಿಂಗ್ ಕ್ರಿಕೆಟ್ ಕಾಮೆಂಟರಿಗೆ ನಿವೃತ್ತಿ ಘೋಷಿಸಿರುವುದಾಗಿ ಇಎಸ್ಪಿಎನ್ ಕ್ರಿಕ್ಇನ್ಫೋ ವರದಿ ಹೇಳಿದೆ.
ಸುಮಾರು 20 ವರ್ಷಗಳಿಂದ ಮೈಕಲ್ ಹೋಲ್ಡಿಂಗ್ ಸ್ಕೈ ಸ್ಪೋರ್ಟ್ಸ್ ಕಾಮೆಂಟರಿ ಪ್ಯಾನೆಲ್ನ ಸದಸ್ಯರಾಗಿದ್ದರು. ವೆಸ್ಟ್ ಇಂಡೀಸ್ ದಂತಕತೆ ಹೋಲ್ಡಿಂಗ್ ಕಳೆದ ವರ್ಷದಿಂದಲೂ ಕಾಮೆಂಟರಿಗೆ ನಿವೃತ್ತಿ ಘೋಷಿಸಲು ಯೋಚಿಸುತ್ತಿದ್ದರು ಎನ್ನಲಾಗಿದೆ.

"ಕಾಮೆಂಟರಿ ವಿಚಾರದಲ್ಲಿ 2020ರ ಬಳಿಕ ನಾನು ಎಷ್ಟರವರೆಗೆ ಸಾಗುತ್ತೇನೆ ಎಂಬುದರ ಬಗ್ಗೆ ನನಗೆ ಗೊತ್ತಿರಲಿಲ್ಲ. ನನ್ನ ಈ ಇಳಿ ವಯಸ್ಸಿನಲ್ಲಿ ನಾನು ಬಹಳ ವರ್ಷಗಳ ಕಾಲ ಕಾಮೆಂಟರಿ ಮಾಡುತ್ತೇನೆಂದು ನಾನು ಅಂದುಕೊಳ್ಳುವುದಿಲ್ಲ. ನನಗೀಗ 66 ವರ್ಷ, 36, 46 ಅಥವಾ 56 ವರ್ಷವಲ್ಲ," ಎಂದು ಬಿಬಿಸಿ ರೇಡಿಯೋ ಮಾತುಕತೆಯಲ್ಲಿ ಹೋಲ್ಡಿಂಗ್ ಹೇಳಿದ್ದಾರೆ.
1987ರಲ್ಲಿ ಹೋಲ್ಡಿಂಗ್ ಕ್ರಿಕೆಟ್ ಕಾಮೆಂಟರಿ ಅಥವಾ ವಿಶ್ಲೇಷಣೆ ವೃತ್ತಿ ಆರಂಭಿಸಿದ್ದರು. ದೂರದೃಷ್ಟಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಾಗಿ ಹೋಲ್ಡಿಂಗ್ ಕ್ರಿಕೆಟ್ ಕಾಮೆಂಟರಿ ವಿಚಾರದಲ್ಲಿ ಬಹಳ ಗೌರವ ಹೊಂದಿದ್ದರು. ಬೌಲರ್ ಆಗಿದ್ದ ಹೋಲ್ಡಿಂಗ್ ವೆಸ್ಟ್ ಇಂಡೀಸ್ ತಂಡದ ಪರ 60 ಟೆಸ್ಟ್ ಪಂದ್ಯಗಳಲ್ಲಿ 910 ರನ್, 249 ವಿಕೆಟ್, 102 ಏಕದಿನ ಪಂದ್ಯಗಳಲ್ಲಿ 282 ರನ್, 142 ವಿಕೆಟ್ ಗಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm