ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm