ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm