ಬ್ರೇಕಿಂಗ್ ನ್ಯೂಸ್
21-12-21 04:24 pm Mangalore Correspondent ಕ್ರೀಡೆ
ಮಂಗಳೂರು, ಡಿ.21 : ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13ರ ವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
5 ರಿಂದ 7 ವರ್ಷದೊಳಗಿನ ರಾಷ್ಟ್ರ ಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಹಾಗೂ ಎರಡು ಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾಳೆ.
ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ. ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು, ತರಬೇತುದಾರರಾದ ಮೋಹನ್ ದಾಸ್ ಕೆ, ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾಳೆ.
National level Roller Skating Rink Mangalorean young lad Arna bags two medals. Arna participated from the age category of 5-7 in which she bagged two medals. Arna is a 1st Std student of Lourds Central School in Mangalore.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm