ಬ್ರೇಕಿಂಗ್ ನ್ಯೂಸ್
21-12-21 04:24 pm Mangalore Correspondent ಕ್ರೀಡೆ
ಮಂಗಳೂರು, ಡಿ.21 : ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13ರ ವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
5 ರಿಂದ 7 ವರ್ಷದೊಳಗಿನ ರಾಷ್ಟ್ರ ಮಟ್ಟದ ಇನ್ ಲೈನ್ ಸ್ಕೇಟಿಂಗ್ ನ ಬಾಲಕಿಯರ ವಿಭಾಗದಲ್ಲಿ ಆರ್ನಾ ರಾಜೇಶ್ ಮೂರು ಲ್ಯಾಪ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಹಾಗೂ ಎರಡು ಲ್ಯಾಪ್ ರಿಂಕ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾಳೆ.


ಆರ್ನಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 1ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ. ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು, ತರಬೇತುದಾರರಾದ ಮೋಹನ್ ದಾಸ್ ಕೆ, ಜಯರಾಜ್ ಹಾಗೂ ರಮಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಬೆಂಗಳೂರಿನ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾಳೆ.
National level Roller Skating Rink Mangalorean young lad Arna bags two medals. Arna participated from the age category of 5-7 in which she bagged two medals. Arna is a 1st Std student of Lourds Central School in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm