ಬ್ರೇಕಿಂಗ್ ನ್ಯೂಸ್
12-02-22 02:19 pm Source: Vijayakarnataka ಕ್ರೀಡೆ
ಬೆಂಗಳೂರು: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಟಗಾರರ ಮೆಗಾ ಹರಾಜು ಇಂದು ಆರಂಭವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಮ್ಮ-ತಮ್ಮ ಬೇಡಿಕೆಗಳಿಗೆ ಅನುಗುಣವಾಗಿ ಆಟಗಾರರನ್ನು ಖರೀದಿಸಲಿವೆ. ಹರಾಜಿನಲ್ಲಿ ಗರಿಷ್ಠ ಬೆಲೆ 2 ಕೋಟಿ ರೂ. ಗಳಿದ್ದು, ಕನಿಷ್ಠ ಬೆಲೆ 20 ಲಕ್ಷ ರೂ. ಗಳನ್ನು ನಿಗದಿಪಡಿಸಲಾಗಿದೆ. ಒಟ್ಟು 33 ಆಟಗಾರರು ಈಗಾಗಲೇ ಆಯಾ ತಂಡಗಳಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಸ್ಥಾನಗಳಿಗೆ ಫ್ರಾಂಚೈಸಿಗಳು ಇಂದು ಹರಾಜಿನಲ್ಲಿ ಆಟಗಾರರನ್ನು ಖರೀದಿಸಲಿವೆ.
10.75 ಕೋಟಿ ರೂ. ಗಳಿಗೆ ಆರ್ಸಿಬಿ ಸೇರಿದ ಹರ್ಷಲ್ ಪಟೇಲ್.
8.75 ಕೋಟಿ ರೂ. ಗಳೀಗೆ ಲಖನೌ ಸೂಪರ್ ಜಯಂಟ್ಸ್ಗೆ ಜೇಸನ್ ಹೋಲ್ಡರ್.
8 ಕೋಟಿ ರೂ. ಗಳಿಗೆ ಕೆಕೆಆರ್ ಸೇರಿದ ನಿತೀಶ್ ರಾಣಾ.
ದೇವದತ್ ಪಡಿಕ್ಕಲ್ 7.75 ಕೋಟಿ ರೂ. ಗಳಿಗೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
ಡ್ವೇನ್ ಬ್ರಾವೊ 4.40 ಕೋಟಿ ರೂ. ಗಳಿಗೆ ಸಿಎಸ್ಕೆಗೆ ಮರಳಿದ್ದಾರೆ.
ಜೇಸನ್ ರಾಯಲ್ ಮತ್ತು ರಾಬಿನ್ ಉತ್ತಪ್ಪ 2 ಕೋಟಿ ರೂ. ಬೆಲೆಗೆ ಕ್ರಮವಾಗಿ ಗುಜರಾತ್ ಮತ್ತು ಚೆನ್ನೈ ತಂಡ ಸೇರಿದ್ದಾರೆ.
8.5 ಕೋಟಿ ರೂ. ಬೆಲೆಗೆ ರಾಜಸ್ಥಾನ್ ರಾಯಲ್ಸ್ ಸೇರಿದ ಶಿಮ್ರಾನ್ ಹೆಟ್ಮಾಯೆರ್.
4.6 ಕೋಟಿ ರೂ. ಬೆಲೆಗೆ ಲಖನೌ ತಂಡ ಸೇರಿದ ಮನೀಷ್ ಪಾಂಡೆ.
6.25 ಕೋಟಿ ರೂ. ಬೆಲೆಗೆ ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಖರೀದಿಸಿದೆ.
6.75 ಕೋಟಿ ರೂ. ಬೆಲೆಗೆ ಲಖನೌ ಸೂಪರ್ ಜಯಂಟ್ಸ್ ಸೇರಿದ ಕ್ವಿಟಂನ್ ಡಿ'ಕಾಕ್.
7 ಕೋಟಿ ರೂ. ಬೆಲೆಗೆ ಫಾಫ್ ಡು'ಪ್ಲೆಸಿಸ್ ಆರ್ಸಿಬಿ ಸೇರಿದ್ದಾರೆ. ಚೆನ್ನೈ ಪರ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಫಾಫ್ಗೆ ಚಾಲೆಂಜರ್ಸ್ ಮಣೆ ಹಾಕಿದೆ.
6.25 ಕೋಟಿ ರೂ. ಬೆಲೆಗೆ ಗುಜರಾತ್ ಟೈಟನ್ಸ್ ಸೇರಿದ ಮೊಹಮ್ಮದ್ ಶಮಿ.
12.25 ಕೋಟಿಗೆ ಕೆಕೆಆರ್ ಪಾಲಾದ ಶ್ರೇಯಸ್ ಅಯ್ಯರ್.
ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 8 ಕೋಟಿ ರೂ. ಮೊತ್ತಕ್ಕೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
10 ತಂಡಗಳಲ್ಲಿ ಈಗಾಗಲೇ ಇರುವ ಆಟಗಾರರು
* ಇನ್ನು ಹರಾಜಿನಲ್ಲಿ ಆಟಗಾರರಿಗೆ ಗರಿಷ್ಠ 2 ಕೋಟಿ ರೂ. ಮತ್ತು ಕನಿಷ್ಠ 20 ಲಕ್ಷ ರೂ. ಬೆಲೆ ನಿಗದಿ ಪಡಿಸಲಾಗಿದೆ.
Ipl 2022 Auction From Bangalore, All Teams Focus On The Purchase Of The Best Players
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm