ಬ್ರೇಕಿಂಗ್ ನ್ಯೂಸ್
12-02-22 02:19 pm Source: Vijayakarnataka ಕ್ರೀಡೆ
ಬೆಂಗಳೂರು: ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಟಗಾರರ ಮೆಗಾ ಹರಾಜು ಇಂದು ಆರಂಭವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಮ್ಮ-ತಮ್ಮ ಬೇಡಿಕೆಗಳಿಗೆ ಅನುಗುಣವಾಗಿ ಆಟಗಾರರನ್ನು ಖರೀದಿಸಲಿವೆ. ಹರಾಜಿನಲ್ಲಿ ಗರಿಷ್ಠ ಬೆಲೆ 2 ಕೋಟಿ ರೂ. ಗಳಿದ್ದು, ಕನಿಷ್ಠ ಬೆಲೆ 20 ಲಕ್ಷ ರೂ. ಗಳನ್ನು ನಿಗದಿಪಡಿಸಲಾಗಿದೆ. ಒಟ್ಟು 33 ಆಟಗಾರರು ಈಗಾಗಲೇ ಆಯಾ ತಂಡಗಳಲ್ಲಿ ಉಳಿದುಕೊಂಡಿದ್ದು, ಇನ್ನುಳಿದ ಸ್ಥಾನಗಳಿಗೆ ಫ್ರಾಂಚೈಸಿಗಳು ಇಂದು ಹರಾಜಿನಲ್ಲಿ ಆಟಗಾರರನ್ನು ಖರೀದಿಸಲಿವೆ.
10.75 ಕೋಟಿ ರೂ. ಗಳಿಗೆ ಆರ್ಸಿಬಿ ಸೇರಿದ ಹರ್ಷಲ್ ಪಟೇಲ್.
8.75 ಕೋಟಿ ರೂ. ಗಳೀಗೆ ಲಖನೌ ಸೂಪರ್ ಜಯಂಟ್ಸ್ಗೆ ಜೇಸನ್ ಹೋಲ್ಡರ್.
8 ಕೋಟಿ ರೂ. ಗಳಿಗೆ ಕೆಕೆಆರ್ ಸೇರಿದ ನಿತೀಶ್ ರಾಣಾ.
ದೇವದತ್ ಪಡಿಕ್ಕಲ್ 7.75 ಕೋಟಿ ರೂ. ಗಳಿಗೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
ಡ್ವೇನ್ ಬ್ರಾವೊ 4.40 ಕೋಟಿ ರೂ. ಗಳಿಗೆ ಸಿಎಸ್ಕೆಗೆ ಮರಳಿದ್ದಾರೆ.
ಜೇಸನ್ ರಾಯಲ್ ಮತ್ತು ರಾಬಿನ್ ಉತ್ತಪ್ಪ 2 ಕೋಟಿ ರೂ. ಬೆಲೆಗೆ ಕ್ರಮವಾಗಿ ಗುಜರಾತ್ ಮತ್ತು ಚೆನ್ನೈ ತಂಡ ಸೇರಿದ್ದಾರೆ.
8.5 ಕೋಟಿ ರೂ. ಬೆಲೆಗೆ ರಾಜಸ್ಥಾನ್ ರಾಯಲ್ಸ್ ಸೇರಿದ ಶಿಮ್ರಾನ್ ಹೆಟ್ಮಾಯೆರ್.
4.6 ಕೋಟಿ ರೂ. ಬೆಲೆಗೆ ಲಖನೌ ತಂಡ ಸೇರಿದ ಮನೀಷ್ ಪಾಂಡೆ.
6.25 ಕೋಟಿ ರೂ. ಬೆಲೆಗೆ ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಖರೀದಿಸಿದೆ.
6.75 ಕೋಟಿ ರೂ. ಬೆಲೆಗೆ ಲಖನೌ ಸೂಪರ್ ಜಯಂಟ್ಸ್ ಸೇರಿದ ಕ್ವಿಟಂನ್ ಡಿ'ಕಾಕ್.
7 ಕೋಟಿ ರೂ. ಬೆಲೆಗೆ ಫಾಫ್ ಡು'ಪ್ಲೆಸಿಸ್ ಆರ್ಸಿಬಿ ಸೇರಿದ್ದಾರೆ. ಚೆನ್ನೈ ಪರ ಯಶಸ್ವಿ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಫಾಫ್ಗೆ ಚಾಲೆಂಜರ್ಸ್ ಮಣೆ ಹಾಕಿದೆ.
6.25 ಕೋಟಿ ರೂ. ಬೆಲೆಗೆ ಗುಜರಾತ್ ಟೈಟನ್ಸ್ ಸೇರಿದ ಮೊಹಮ್ಮದ್ ಶಮಿ.
12.25 ಕೋಟಿಗೆ ಕೆಕೆಆರ್ ಪಾಲಾದ ಶ್ರೇಯಸ್ ಅಯ್ಯರ್.
ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 8 ಕೋಟಿ ರೂ. ಮೊತ್ತಕ್ಕೆ ರಾಜಸ್ಥಾನ್ ರಾಯಲ್ಸ್ ಸೇರಿದ್ದಾರೆ.
10 ತಂಡಗಳಲ್ಲಿ ಈಗಾಗಲೇ ಇರುವ ಆಟಗಾರರು
* ಇನ್ನು ಹರಾಜಿನಲ್ಲಿ ಆಟಗಾರರಿಗೆ ಗರಿಷ್ಠ 2 ಕೋಟಿ ರೂ. ಮತ್ತು ಕನಿಷ್ಠ 20 ಲಕ್ಷ ರೂ. ಬೆಲೆ ನಿಗದಿ ಪಡಿಸಲಾಗಿದೆ.
Ipl 2022 Auction From Bangalore, All Teams Focus On The Purchase Of The Best Players
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm