ಬ್ರೇಕಿಂಗ್ ನ್ಯೂಸ್
22-05-22 08:51 pm Source: kannadaprabha ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಹಿರಿಯ ಆಟಗಾರ ಶಿಖರ್ ಧವನ್ ಕಮ್ ಬ್ಯಾಕ್ ಮಾಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾಗೆ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಯುವ ವೇಗಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನಪಡೆದಿದ್ದು, ಅರ್ಷ್ದೀಪ್ ಸಿಂಗ್ ಕೂಡ T20I ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ಭಾರತ ತಂಡ
ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
T20I Squad - KL Rahul (Capt), Ruturaj Gaikwad, Ishan Kishan, Deepak Hooda, Shreyas Iyer, Rishabh Pant(VC) (wk),Dinesh Karthik (wk), Hardik Pandya, Venkatesh Iyer, Y Chahal, Kuldeep Yadav, Axar Patel, R Bishnoi, Bhuvneshwar, Harshal Patel, Avesh Khan, Arshdeep Singh, Umran Malik
— BCCI (@BCCI) May 22, 2022
ಟೆಸ್ಟ್ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ.
TEST Squad - Rohit Sharma (Capt), KL Rahul (VC), Shubman Gill, Virat Kohli, Shreyas Iyer, Hanuma Vihari, Cheteshwar Pujara, Rishabh Pant (wk), KS Bharat (wk), R Jadeja, R Ashwin, Shardul Thakur, Mohd Shami, Jasprit Bumrah, Mohd Siraj, Umesh Yadav, Prasidh Krishna #ENGvIND
— BCCI (@BCCI) May 22, 2022
South Africa vs T20 series India team announced, KL Rahul captain Rohit, rest for Kohli
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm