ಬ್ರೇಕಿಂಗ್ ನ್ಯೂಸ್
22-05-22 08:51 pm Source: kannadaprabha ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಹಿರಿಯ ಆಟಗಾರ ಶಿಖರ್ ಧವನ್ ಕಮ್ ಬ್ಯಾಕ್ ಮಾಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾಗೆ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಯುವ ವೇಗಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನಪಡೆದಿದ್ದು, ಅರ್ಷ್ದೀಪ್ ಸಿಂಗ್ ಕೂಡ T20I ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ಭಾರತ ತಂಡ
ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
T20I Squad - KL Rahul (Capt), Ruturaj Gaikwad, Ishan Kishan, Deepak Hooda, Shreyas Iyer, Rishabh Pant(VC) (wk),Dinesh Karthik (wk), Hardik Pandya, Venkatesh Iyer, Y Chahal, Kuldeep Yadav, Axar Patel, R Bishnoi, Bhuvneshwar, Harshal Patel, Avesh Khan, Arshdeep Singh, Umran Malik
— BCCI (@BCCI) May 22, 2022
ಟೆಸ್ಟ್ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ.
TEST Squad - Rohit Sharma (Capt), KL Rahul (VC), Shubman Gill, Virat Kohli, Shreyas Iyer, Hanuma Vihari, Cheteshwar Pujara, Rishabh Pant (wk), KS Bharat (wk), R Jadeja, R Ashwin, Shardul Thakur, Mohd Shami, Jasprit Bumrah, Mohd Siraj, Umesh Yadav, Prasidh Krishna #ENGvIND
— BCCI (@BCCI) May 22, 2022
South Africa vs T20 series India team announced, KL Rahul captain Rohit, rest for Kohli
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm