ಬ್ರೇಕಿಂಗ್ ನ್ಯೂಸ್

ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂದಲ, ತರಾತುರಿಯಲ್ಲಿ ಸಮೀಕ್ಷೆಗಿಳಿಸಿ ಶಿಕ್ಷಕರನ್ನೇ ಗಲಿಬಿಲಿ ಮಾಡಿಸಿದ್ದಾರೆ, ಮತ್ತೆ ನೂರಾರು ಕೋಟಿ ಹಣ ಕೊಳ್ಳೆ ಹೊಡೀಬೇಡಿ ; ಸತೀಶ್ ಕುಂಪಲ    |    Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |   

ವಿಡಿಯೋ ಗ್ಯಾಲರಿ

02-01-21 03:37 pm ವಿಡಿಯೋ

ಚಿಕ್ಕಮಗಳೂರು :ರಾಜೀನಾಮೆಯ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಸಿಂಗಂ

ಸಿದ್ಧಾರ್ಥ್ ಅಣ್ಣ ಹೇಳಿದ್ದಕ್ಕೆ ರಾಜಿನಾಮೆ ನೀಡಿದ್ದೆ ಎಂದ ಅಣ್ಣಾಮಲೈ. ಡಿಐಜಿ ಆಗಿ, ಐಜಿ ಆಗಿ ಎಸಿ ರೂಮಲ್ಲಿ ಕೂತ್ಕೊಂಡು ಕೆಲಸ ಮಾಡಲು ಆಸಕ್ತಿಯಿರಲಿಲ್ಲ, ಸಾಧಾರಣ ವ್ಯಕ್ತಿಗಳ ಬದುಕಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದೆ. ಕೆಲಸಕ್ಕೆ ರಾಜೀನಾಮೆ ಕೊಡುವುದಾ..? ಬೇಡ್ವಾ ಅನ್ನೋ ಗೊಂದಲದಲ್ಲಿದ್ದೆ, ಈ ವೇಳೆ ಸಿದ್ದಾರ್ಥ್ ಅಣ್ಣ ಒಬ್ಬರೇ ನನಗೆ ರಾಜೀನಾಮೆ ಕೊಡಲು ಸಲಹೆ ನೀಡಿದ್ದು ಧೈರ್ಯವಾಗಿ ರಿಸೈನ್ ಮಾಡಿ ನಾನಿದ್ದೇನೆ ಎಂದರು.